ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am