ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am