ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್
ಮೂಲಂಗಿ
ಪಾಲಕ್ ಸೊಪ್ಪು
ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm