ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm