ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am