ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am