ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
Adding Broccoli And Cauliflower In Your Diet Will Help You From Heart Disease.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am