ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ
ಹೃದಯಾಘಾತ ಸಮಸ್ಯೆಗೆ ಕಾರಣಗಳು
ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...
ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
Adding Broccoli And Cauliflower In Your Diet Will Help You From Heart Disease.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm