ಬ್ರೇಕಿಂಗ್ ನ್ಯೂಸ್
            
                        22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
            ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
            
            
            Adding Broccoli And Cauliflower In Your Diet Will Help You From Heart Disease.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm