ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm