ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ
ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು
ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ
ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ
ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm