ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am