ಬ್ರೇಕಿಂಗ್ ನ್ಯೂಸ್
24-02-22 10:54 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಣ್ಣ ವಯಸ್ಸಿನಿಂದಲೂ ಅಷ್ಟೇ, ನಮಗೆ ದನದ ಹಾಲು ಕುಡಿದೇ ಅಭ್ಯಾಸವಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಇರುವಾಗ ಮನೆಯಲ್ಲಿರುವ ನಮ್ಮ ಪೋಷಕರು ಪ್ರತಿದಿನ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕೊಟ್ಟು ಮಲಗಿಸುತ್ತಿದ್ದರು. ಆದರೆ ದೊಡ್ಡವರಾಗುತ್ತಿದ್ದಂತೆ ಇಂತಹ ಒಳ್ಳೆಯ ಅಭ್ಯಾಸವನ್ನು ನಾವೇ ಕೈಬಿಟ್ಟೆವು!
ಇದಕ್ಕೆ ಪ್ರಮುಖ ಕಾರಣ ಏನೆಂದರೆ, ಇಂದಿನ ದಿನಗಳಲ್ಲಿ ಬದಲಾದ ನಮ್ಮ ಜೀವನಶೈಲಿಯ ಜೊತೆಗೆ ಆಹಾರಕ್ರಮಗಳು. ಇದರಿಂದಾಗಿ ನಮ್ಮ ದೇಹದ ಆರೋಗ್ಯ ಕೂಡ ಸಾಕಷ್ಟು ಹದಗೆಡುತ್ತಿದೆ. ಪ್ರಮುಖವಾಗಿ ಹೃದಯದ ಕಾಯಿಲೆಗಳನ್ನು ಅನುಭವಿಸುತ್ತಿರುವ ಜನರು ಈ ನಡುವೆ ಹೆಚ್ಚಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇದಕ್ಕೆ ಒಂದು ನೆಪ ಅಷ್ಟೇ. ಒಟ್ಟಾರೆಯಾಗಿ ಜನರು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ.
ಹೀಗಾಗಿ ಇಂದಿನ ದಿನಗಳಲ್ಲಿಆರೋಗ್ಯಕರವಾದ ಜೀವನ ನಡೆಸಬೇಕೆಂದರೆ, ದಿನನಿತ್ಯ ಆಹಾರ ಕ್ರಮದಲ್ಲಿ ಸ್ವಲ್ಪ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಹಾಗಾಗಿ ಪ್ರತಿದಿನ ಕುಡಿಯುವ ಹಾಲಿಗೆ, ಎರಡು ಮೂರು ಗೋಡಂಬಿ ಬೀಜಗಳನ್ನು ರುಬ್ಬಿ, ಹಾಲಿನ ಜೊತೆಗೆ ಮಿಕ್ಸ್ ಮಾಡಿ ಸೇವನೆ ಮಾಡಿದರೆ ಅದರಿಂದ ತುಂಬಾನೇ ಆರೋಗ್ಯ ಪ್ರಯೋಜನಗಳನ್ನು ನಿರೀಕ್ಷಿಸ ಬಹುದು. ಬನ್ನಿ ಇದರ ಸಂಪೂರ್ಣ ಪ್ರಯೋಜನಗಳ ಬಗ್ಗೆ ನೋಡೋಣ..
ಗೋಡಂಬಿ ಬೀಜಗಳು ದುಬಾರಿ ಆದರೂ ಆರೋಗ್ಯಕ್ಕೆ ಪ್ರಯೋಜನಕಾರಿ!

ದಿನಕ್ಕೊಂದು ಗ್ಲಾಸ್ ಗೋಡಂಬಿ ಹಾಲು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಮಿತವಾಗಿ ದಿನಕ್ಕೆ ಒಮ್ಮೆ ಗೋಡಂಬಿ ಹಾಕಿ ಮಾಡಿದ ಹಾಲು ಕುಡಿಯುವುದರಿಂದ, ಇದರಲ್ಲಿರುವ ಅಧಿಕ ಪ್ರಮಾಣದ ಮೆಗ್ನೀಷಿಯಂ ಮತ್ತು ಸೆಲೆನಿಯಂ, ಫಾಸ್ಪರಸ್, ಜಿಂಕ್, ಇನ್ನಿತರ ಪೌಷ್ಟಿಕಾಂಶಗಳು ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿರ್ವಹಣೆ ಮಾಡುತ್ತದೆ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ
![]()
ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು

Benefits Of Drinking Cashew Milk Everyday To Boost Immunity And Few More Health Benefits
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am