ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm