ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am