ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am