ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am