ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm