ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು
ಕಿತ್ತಳೆ ಹಣ್ಣಿನ ಜ್ಯೂಸ್
ಕ್ರ್ಯಾನ್ ಬರ್ರಿ ಜ್ಯೂಸ್
ದಾಳಿಂಬೆ ಹಣ್ಣಿನ ಜ್ಯೂಸ್
Hypertension, These Fruit Juices That Manage Your High Blood Pressure Naturally.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm