ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am