ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು
ಕಿತ್ತಳೆ ಹಣ್ಣಿನ ಜ್ಯೂಸ್
ಕ್ರ್ಯಾನ್ ಬರ್ರಿ ಜ್ಯೂಸ್
ದಾಳಿಂಬೆ ಹಣ್ಣಿನ ಜ್ಯೂಸ್
Hypertension, These Fruit Juices That Manage Your High Blood Pressure Naturally.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm