ಬ್ರೇಕಿಂಗ್ ನ್ಯೂಸ್
            
                        15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
            ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
            
            
            Empty Stomach Ghee Benefits According To Ayurveda.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm