ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm