ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm