ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am