ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ
ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?
ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
Never Eat Cucumber And Tomatoes Together It Will Harm Your Digestive System!
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm