ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ
ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?
ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
Never Eat Cucumber And Tomatoes Together It Will Harm Your Digestive System!
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm