ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm