ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am