ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am