ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am