ಬ್ರೇಕಿಂಗ್ ನ್ಯೂಸ್
21-03-22 09:03 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹವು ಕೂಡ ಒಂದು ತಾಪಮಾನವನ್ನು ಹೊಂದಿದ್ದು, ಅದು ತನಗೆ ಬೇಕಾದಂತೆ ಕೆಲವೊಂದು ಸಲ ಏರುಪೇರು ಆಗುತ್ತಲಿರುವುದು. ಆದರೆ ಕೆಲವರ ದೇಹದ ಉಷ್ಣತೆಯು ಅತಿಯಾಗಿ ಇರುವುದು. ಇದರಿಂದ ಅವರ ಕೈಗಳನ್ನು ಹಿಡಿದರೆ ನಿಮಗೆ ಬಿಸಿಯಾಗಿರುವ ವಸ್ತುವನ್ನು ಹಿಡಿದ ಅನುಭವ ಆಗಬಹುದು. ಚಳಿಗಾಲವಾಗಲಿ ಅಥವಾ ಬೇಸಿಗೆಯಾಗಲಿ, ಅವರ ದೇಹದ ಉಷ್ಣತೆ ಮಾತ್ರ ಒಂದೇ ರೀತಿಯಲ್ಲಿ ಇರುವುದು.
ಸಾಮಾನ್ಯವಾಗಿ ಮನುಷ್ಯರ ದೇಹದ ತಾಪಮಾನವು 98.6 ಡಿಗ್ರಿ ಫೇರ್ಹನ್ಹೀಟ್ ನಿಂದ 37 ಡಿಗ್ರಿ ಸೆಲ್ಸಿಯಸ್ ತನಕ ಇರುವುದು. ಕೆಲವೊಮ್ಮೆ ಹೊರಗಿನ ಹವಾಮಾನ, ಅನಾರೋಗ್ಯ ಆಹಾರ, ಸ್ವಚ್ಛತೆ ಇಲ್ಲದೆ ಇರುವುದು ಮತ್ತು ಅನಾರೋಗ್ಯದಿಂದ ದೇಹದ ಉಷ್ಣತೆಯು ಹೆಚ್ಚಾಗಬಹುದು. ಇದನ್ನು ಉಷ್ಣತೆಯ ಒತ್ತಡ ಎಂದು ಹೇಳಲಾಗುತ್ತದೆ.
ನಿರ್ಜಲೀಕರಣ, ಹೆಚ್ಚಿನ ಸಮಯವನ್ನು ಹವಾನಿಯಂತ್ರಿತ ಕೋಣೆಯಲ್ಲಿ ಕಳೆಯುವುದು ಅಥವಾ ಬಿಸಿಲಿನಲ್ಲಿ ಇರುವುದು ಇತ್ಯಾದಿಗಳು ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ತುಂಬಾ ಖಾರದ ಆಹಾರ, ವ್ಯಾಯಾಮದ ಬಳಿಕ ತಕ್ಷಣವೇ ಸ್ನಾನ ಮಾಡದೆ ಇರುವುದು. ಹೈಪರ್ ಥೈರಾಯ್ಡಿಸಂ, ಸಂಧಿವಾತ ಇತ್ಯಾದಿಗಳಿಂದ ಬಳಲುತ್ತಿರುವುದು ಕೂಡ ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ.
ಉಷ್ಣತೆಯ ಒತ್ತಡದಿಂದಾಗಿ ದೈನಂದಿನ ಚಟುವಟಿಕೆ ಮೇಲೆ ಪರಿಣಾಮ ಬೀರುವುದು. ಇದರಿಂದಾಗಿ ನಿಶ್ಯಕ್ತಿ, ಬಳಲಿಕೆ, ವಾಕರಿಕೆ ಮತ್ತು ತಲೆನೋವು ಕಾಣಿಸಬಹುದು. ಸ್ನಾಯುಗಳಲ್ಲಿ ನೋವು, ತೀವ್ರ ರೀತಿಯ ಬಳಲಿಕೆ ಮತ್ತು ಹೃದಯದ ಸಮಸ್ಯೆಯು ಕಾರಣ. ಇಂತಹ ಸಂದರ್ಭದಲ್ಲಿ ದೇಹದ ತಾಪಮಾನ ತಗ್ಗಿಸಲು ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಹದ ತಾಪಮಾನ ತಗ್ಗಿಸಲು ಯಾವ ಮನೆಮದ್ದುಗಳನ್ನು ಬಳಸಬೇಕು ಎಂದು ನೀವು ತಿಳಿಯಿರಿ...
ಎಳನೀರು

ಇದು ದೇಹಕ್ಕೆ ಪುನಶ್ಚೇತನ ನೀಡುವುದರ ಜತೆಗೆ ದೇಹವನ್ನು ತಂಪಾಗಿಸುವುದು. ಪ್ರಮುಖ ವಿಟಮಿನ್ ಗಳು, ಖನಿಜಾಂಶಗಳು ಹಾಗೂ ಎಲೆಕ್ಟ್ರೋಲೈಟ್ ಗಳು ಇದರಲ್ಲಿದ್ದು, ಉಷ್ಣತೆಯ ಒತ್ತಡದಿಂದ ಬೆವರುವುದರಿಂದ ಕಳೆದುಕೊಳ್ಳುವ ಪ್ರಮುಖ ಖನಿಜಾಂಶಗಳನ್ನು ಇದು ಒದಗಿಸುವುದು. ಒಂದು ಲೋಟ ಸೀಯಾಳ ಕುಡಿದರೆ ಅದರಿಂದ ದೇಹವನ್ನು ತಂಪಾಗಿ ಇಡಬಹುದು.
ಅಲೋವೆರಾ ಲೋಳೆ

ಪುದೀನಾ ಎಲೆಗಳು

ಮಜ್ಜಿಗೆ

ತಂಪು ನೀರಿನ ಸ್ನಾನ
ಹೈಡ್ರೇಟ್ ಮಾಡುವ ಆಹಾರ
ನಿಯಮಿತ ವ್ಯಾಯಾಮ
ಸಡಿಲ ಬಟ್ಟೆಗಳನ್ನು ಧರಿಸಿ
![]()
ತಂಪು ಶಾಖ ಕೊಡಿ
![]()
ಐಸ್ ಟೀ

ಕೊನೆ ಮಾತು
How To Reduce Body Heat Naturally During Summer.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm