ಬ್ರೇಕಿಂಗ್ ನ್ಯೂಸ್
22-03-22 08:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ತಂಪು ತಂಪಾದ ಪಾನೀಯಗಳ ಮೇಲೆ ಮನಸ್ಸು ಹಾತೊರೆಯುತ್ತದೆ. ಅವು ದೇಹವನ್ನು ತಂಪಾಗಿಸುತ್ತವೆ ಎಂಬ ತಪ್ಪು ಪರಿಕಲ್ಪನೆ ನಮ್ಮಲ್ಲಿವೆ. ಆದರೆ ಕೃತಕ ಪಾನೀಯಗಳು ದೇಹವನ್ನು ತಂಪಾಗಿಸುವ ಬದಲಾಗಿ ಅನೇಕ ಆರೋಗ್ಯ ತೊಡಕುಗಳನ್ನು ಸೃಷ್ಟಿಸುತ್ತವೆ.
ಪ್ರತಿನಿತ್ಯ ನಾವು ಬೆಳಗೆದ್ದು ತಪ್ಪದೇ ಕುಡಿಯುವ ಕಾಫಿ, ಚಹಾವನ್ನು ಬೇಸಿಗೆಯ ಕಾಲದಲ್ಲಿ ಕುಡಿಯಬಹುದೇ ಎಂಬ ಸಂಶಯ ಸಹಜವಾಗಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಕಾಫಿಯ ಹೊರತಾಗಿ ಚಹಾವನ್ನು ಸೇವನೆ ಮಾಡುವುದು ಉತ್ತಮ ಎನ್ನುತ್ತಾರೆ. ಅಷ್ಟಕ್ಕೂ ಬೇಸಿಗೆ ಕಾಲದಲ್ಲಿ ಚಹಾ ಕುಡಿಯುವುದರಿಂದ ಪಡೆಯಬಹುದಾದ ಲಾಭಗಳು ಯಾವುವು ಎಂಬುದನ್ನು ಸಂಕ್ಷಿಪ್ತವಾಗಿ ಇಲ್ಲಿ ತಿಳಿಯಿರಿ.
ಚಹಾ ಕುಡಿಯುವುದರಿಂದ ಆಗುವ ಲಾಭಗಳು

ಚಹಾ ಏಕೆ ಕುಡಿಯಬೇಕು?

ಚಹಾವನ್ನು ಪ್ರತಿನಿತ್ಯ ನಿಯಮಿತವಾಗಿ ಕುಡಿಯುವುದರಿಂದ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಇದು ಕೇವಲ ನಿಮ್ಮನ್ನು ಉಲ್ಲಾಸಮಯವಾಗಿಸುವುದಿಲ್ಲ, ಬದಲಾಗಿ ಉರಿಯೂತದ ವಿರುದ್ಧ ಹೋರಾಡುತ್ತದೆ. ಇನ್ನು ಖಿನ್ನತೆಯನ್ನು ದೂರವಾಗಿಸುತ್ತದೆ.
ಅಪಾಯಕಾರಿ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ಕಾಯಿಲೆಗಳಿಂದ ದೂರವಿಡುತ್ತದೆ ಎಂದು ಹಲವಾರು ಅಧ್ಯಯನಗಳು ತೋರಿಸಿವೆ. ಈ ಬೇಸಿಗೆಯ ಕಾಲದಲ್ಲಿ ಕಾಫಿಯ ಬದಲಾಗಿ ಚಹಾವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂದು ಅಧ್ಯಯನಗಳು ಕೂಡ ಹೇಳುತ್ತವೆ.
ಬೇಸಿಗೆಯಲ್ಲಿ ಚಹಾ

ಕಾಫಿಯಂತೆ ಚಹಾ ಕೂಡ ಬಿಸಿ ಪಾನೀಯವಾಗಿದೆ. ಬೇಸಿಗೆಯಲ್ಲಿ ಬಿಸಿ ಬಿಸಿ ಚಹಾ ಕುಡಿಯುವುದರಿಂದ ಬೆವರುವಿಕೆಯ ಹೆಚ್ಚುತ್ತದೆ. ಅಂದರೆ ದೇಹದಲ್ಲಿನ ಶಾಖವನ್ನು ಉತ್ಪಾದನೆ ಮಾಡುತ್ತದೆ. ಹೆಚ್ಚಿದ ಬೆವರು ಉತ್ಪಾದನೆಯ ಪರಿಣಾಮವಾಗಿ ಬೆವರು ಆವಿಯಾಗಿ, ದೇಹವನ್ನು ತಂಪಾಗುವಂತೆ ಮಾಡುತ್ತದೆ.
ಸಾಕಷ್ಟು ಮಂದಿ ಸುಡುವ ಶಾಖದಿಂದ ತಪ್ಪಿಸಿಕೊಳ್ಳಲು ತಂಪು ಪಾನೀಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಸಂಶೋಧನೆಗಳು ಮಾತ್ರ ಬೇಸಿಗೆಯಲ್ಲಿ ಬಿಸಿ ಚಹಾವನ್ನು ಕುಡಿಯುವುದು ದೇಹವನ್ನು ಹೆಚ್ಚು ತಂಪಾಗಿಸುವ ಪರಿಣಾಮವನ್ನು ಬೀರುತ್ತದೆ ಎಂದು ಹೇಳುತ್ತದೆ.ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಮನಸ್ಥಿತಿ, ಖಿನ್ನತೆಯಂತಹ ಲಕ್ಷಣಗಳನ್ನು ನಿವಾರಿಸಲು ಚಹಾ ಸೂಕ್ತವಾದ ಪಾನೀಯವಾಗಿದೆ. ಇಷ್ಟೇ ಅಲ್ಲ, ಚಹಾ ಕಣ್ಣಿನ ಆರೋಗ್ಯವನ್ನು
ಸುಡುವ ಬಿಸಿಲಿಗೆ ಪಾನೀಯ
![]()
ಈ ಬೇಸಿಗೆಯ ಸಮಯದಲ್ಲಿ ಜನರು ನಿರ್ಜಲೀಕರಣ ಮತ್ತು ಶಾಖದ ಹೊಡೆತವನ್ನು ತಡೆಯಲು ಸಾಕಷ್ಟು ದ್ರವ ರೂಪದ ಆಹಾರ ಅಥವಾ ಕುಡಿಯುವುದು ಬಹಳ ಮುಖ್ಯ. ಬಿಸಿ ವಾತಾವರಣದ ಅವಧಿಯಲ್ಲಿ ಸಾಕಷ್ಟು ನೀರು, ತಾಜಾ ಹಣ್ಣಿನ ಜ್ಯೂಸ್ಗಳನ್ನು ಸೇವನೆ ಮಾಡಲಾಗುತ್ತದೆ. ಅದೇ ಸಾಲಿನಲ್ಲಿ ಚಹಾ ಕೂಡ ಕಡಿಮೆ ಕೊಬ್ಬನ್ನು ಹೊಂದಿರುವುದರಿಂದ ಅತ್ಯುತ್ತಮವಾದ ಪಾನೀಯವಾಗಿದೆ.
Drinking Tea During Summer Is Good Or Bad.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm