ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
![]()
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

Health Benefits Of Eating Two Or Three Dry Dates Everyday.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm