ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
![]()
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

Health Benefits Of Eating Two Or Three Dry Dates Everyday.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm