ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
![]()
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

Health Benefits Of Eating Two Or Three Dry Dates Everyday.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm