ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!
ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ
Health Benefits Of Eating Two Or Three Dry Dates Everyday.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm