ಬ್ರೇಕಿಂಗ್ ನ್ಯೂಸ್
28-03-22 08:52 pm Source: Vijayakarnataka ಡಾಕ್ಟರ್ಸ್ ನೋಟ್
ಚಯಾಪಚಯ ಕ್ರಿಯೆಯನ್ನು ವೇಗಗೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅವುಗಳಲ್ಲಿ ಪ್ರಮುಖವಾದುದು ತೂಕ ನಷ್ಟ. ತೂಕ ಇಳಿಸಿಕೊಳ್ಳುವ ವಿಷಯದಲ್ಲಿ ಚಯಾಪಚಯ ಕ್ರಿಯೆ ಅತಿ ಮುಖ್ಯವಾದುದು.
ವ್ಯಕ್ತಿಯಿಂದ ವ್ಯಕ್ತಿಗೆ ಚಯಾಪಚಯ ಕ್ರಿಯೆ ಬದಲಾಗುತ್ತದೆ. ಆರೋಗ್ಯಕರವಾದ ಆಹಾರದಿಂದ ಈ ಸಮಸ್ಯೆಯನ್ನು ನಾವು ನಿವಾರಿಸಿಕೊಳ್ಳಬಹುದು. ಸಾಮಾನ್ಯವಾಗಿ ನಿಮ್ಮ ಆಹಾರದಲ್ಲಿ ಹೆಚ್ಚು ಸಿಟ್ರಿಕ್ ಆಮ್ಲ ಹೊಂದಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಚಯಾಪಚಯವನ್ನು ವೇಗಗೊಳಿಸಿಕೊಳ್ಳಬಹುದು.
ಯಾರೆಲ್ಲಾ ತೂಕ ಇಳಿಕೆ ಮಾಡಿಕೊಳ್ಳುವ ಹಾದಿಯಲ್ಲಿರುವಿರೋ ಅವರೆಲ್ಲಾ ಲೇಖನದಲ್ಲಿ ಹೇಳಲಾಗುವ ಪಾನೀಯಗಳನ್ನು ಸೇವನೆ ಮಾಡಿ.
ಅನಾನಸ್ ಜ್ಯೂಸ್
ಪುದೀನ ಮಿಶ್ರಿತ ಗ್ರೀನ್ ಟೀ
ಆಪಲ್ ಸೈಡರ್ ವಿನೆಗರ್
ಶುಂಠಿ ಮತ್ತು ನಿಂಬೆ
ತರಕಾರಿ ಜ್ಯೂಸ್
ಸಕ್ಕರೆ ಮಿಶ್ರಿತ ಹಣ್ಣಿನ ರಸವು ತೂಕವನ್ನು ಹೆಚ್ಚಿದರೆ ತರಕಾರಿ ಜ್ಯೂಸ್ ಅದರ ವಿರುದ್ಧ ಪರಿಣಾಮಗಳನ್ನು ಹೊಂದಿದೆ. ತರಕಾರಿಗಳು ತಮ್ಮದೇ ಆದ ಅದ್ಭುತವಾದ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ತರಕಾರಿ ರಸವನ್ನು ಸೇವನೆ ಮಾಡುವುದರಿಂದ ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಬಹುದಾಗಿದೆ.
Best Drink To Increase Metabolism In Kannada.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm