ಬ್ರೇಕಿಂಗ್ ನ್ಯೂಸ್
12-04-22 07:37 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಿನಕ್ಕೊಂದು ಸೇಬು ತಿನ್ನಿ ಹಾಗೂ ವೈದ್ಯರಿಂದ ದೂರವಿರಿ ಎನ್ನುವ ನಾಣ್ಣುಡಿಯನ್ನು ನಾವೆಲ್ಲಾ ಸಣ್ಣವರು ಇರುವಾಗಲೇ ಕೇಳುತ್ತಾ ಬಂದಿದೆವೆ, ಅಲ್ಲವೇ? ಅದು ನಿಜ ಕೂಡ, ಇದಕ್ಕೆ ಮುಖ್ಯ ಕಾರಣ ಸೇಬು ಹಣ್ಣಿನಲ್ಲಿ, ನಮ್ಮ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಹಾಗೂ ಆರೋಗ್ಯ ವೃದ್ಧಿಸುವ ಗುಣಲಕ್ಷಣಗಳು ಹೇರಳವಾಗಿ ಕಂಡು ಬರುವುದರಿಂದ,ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ನಾವೆಲ್ಲಾ ಹೆಚ್ಚಾಗಿ ಏನು ಮಾಡುತ್ತೇವೆ ಅಂದರೆ, ಸೇಬುಹಣ್ಣಿನ ಮೇಲ್ಭಾಗದ ಸಿಪ್ಪೆ ಗಳನ್ನೆಲ್ಲಾ ತೆಗೆದು, ಆನಂತರ ಅದರ ಒಳಗಿನ ಬಿಳಿ ತಿರುಳನ್ನು ಮಾತ್ರ ಸೇವಿಸುತ್ತೇವೆ. ಹೆಚ್ಚಿನವರಿಗೆ ಈ ಅಭ್ಯಾಸ ಇರುವುದರಿಂದ, ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಗೆಯೇ ಬಿಸಾಡಿ ಬಿಡುತ್ತಾರೆ! ಆದರೆ ತಜ್ಞರು ಹೇಳುವ ಪ್ರಕಾರ ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡುವುದರಿಂದ, ಆರೋಗ್ಯಕ್ಕೆ ಇನ್ನಿಲ್ಲದ ಪ್ರಯೋಜನಗಳನ್ನು ನಿರೀಕ್ಷಿಸ ಬಹುದಂತೆ! ಹಾಗಾದರೆ ಅಂತಹ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ಮುಂದೆ ಓದಿ...
ಪೌಷ್ಟಿಕಾಂಶಗಳ ಆಗರವೇ ಈ ಸೇಬುಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ

ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ತಿರುಳಿನಂತೆಯೇ, ಇದರ ಸಿಪ್ಪೆಯಲ್ಲಿ ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ಕರಗುವ ನಾರಿನಾಂಶ ಗಳು, ಕ್ಯಾಲ್ಸಿಯಂ, ಫೋಲೆಟ್ ಇತ್ಯಾದಿಗಳ ಆರೋಗ್ಯಕಾರಿ ಅಂಶಗಳು, ಈ ಹಣ್ಣಿನ ಸಿಪ್ಪೆಯಲ್ಲಿ, ಯಥೇಚ್ಛವಾಗಿ ಕಂಡು ಬರುತ್ತದೆ.
ನೆನಪಿನ ಶಕ್ತಿ ಹೆಚ್ಚಿಸುತ್ತದೆ
![]()
ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ಬೇಕೇ ಬೇಕು

ದಿನಕ್ಕೊಂದು ಸಿಪ್ಪೆ ಸಮೇತ ಸೇಬು ಹಣ್ಣನ್ನು ಸೇವಿಸುವುದರಿಂದ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಅಷ್ಟೇ ಅಲ್ಲದೇ ಯಾವುದೇ ರೀತಿಯ ಹುಳುಕು ಹಲ್ಲಿನ ಸಮಸ್ಯೆಗಳು, ಉಂಟಾಗದೇ ಆರೋಗ್ಯಕರವಾದ ಹಲ್ಲುಗಳನ್ನು ಹೊಂದಲು ನೆರವಾಗುತ್ತದೆ. ಸಾಧ್ಯವಾದರೆ ಆಗಾಗ ಸಿಪ್ಪೆ ಸಮೇತ ಸೇಬು ಹಣ್ಣಿನ ಸಲಾಡ್ ತಯಾರು ಮಾಡಿ ಸವಿಯುವುದು ಆರೋಗ್ಯ ಕರವಾಗಿರುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು

ಕ್ಯಾನ್ಸರ್ ಅಪಾಯವನ್ನು ತಪ್ಪಿಸುತ್ತದೆ
![]()
Is It Better To Eat An Apple With Or Without The Skin These Things You Must Know.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm