ಬ್ರೇಕಿಂಗ್ ನ್ಯೂಸ್
12-04-22 07:37 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಿನಕ್ಕೊಂದು ಸೇಬು ತಿನ್ನಿ ಹಾಗೂ ವೈದ್ಯರಿಂದ ದೂರವಿರಿ ಎನ್ನುವ ನಾಣ್ಣುಡಿಯನ್ನು ನಾವೆಲ್ಲಾ ಸಣ್ಣವರು ಇರುವಾಗಲೇ ಕೇಳುತ್ತಾ ಬಂದಿದೆವೆ, ಅಲ್ಲವೇ? ಅದು ನಿಜ ಕೂಡ, ಇದಕ್ಕೆ ಮುಖ್ಯ ಕಾರಣ ಸೇಬು ಹಣ್ಣಿನಲ್ಲಿ, ನಮ್ಮ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಹಾಗೂ ಆರೋಗ್ಯ ವೃದ್ಧಿಸುವ ಗುಣಲಕ್ಷಣಗಳು ಹೇರಳವಾಗಿ ಕಂಡು ಬರುವುದರಿಂದ,ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ನಾವೆಲ್ಲಾ ಹೆಚ್ಚಾಗಿ ಏನು ಮಾಡುತ್ತೇವೆ ಅಂದರೆ, ಸೇಬುಹಣ್ಣಿನ ಮೇಲ್ಭಾಗದ ಸಿಪ್ಪೆ ಗಳನ್ನೆಲ್ಲಾ ತೆಗೆದು, ಆನಂತರ ಅದರ ಒಳಗಿನ ಬಿಳಿ ತಿರುಳನ್ನು ಮಾತ್ರ ಸೇವಿಸುತ್ತೇವೆ. ಹೆಚ್ಚಿನವರಿಗೆ ಈ ಅಭ್ಯಾಸ ಇರುವುದರಿಂದ, ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಗೆಯೇ ಬಿಸಾಡಿ ಬಿಡುತ್ತಾರೆ! ಆದರೆ ತಜ್ಞರು ಹೇಳುವ ಪ್ರಕಾರ ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡುವುದರಿಂದ, ಆರೋಗ್ಯಕ್ಕೆ ಇನ್ನಿಲ್ಲದ ಪ್ರಯೋಜನಗಳನ್ನು ನಿರೀಕ್ಷಿಸ ಬಹುದಂತೆ! ಹಾಗಾದರೆ ಅಂತಹ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ಮುಂದೆ ಓದಿ...
ಪೌಷ್ಟಿಕಾಂಶಗಳ ಆಗರವೇ ಈ ಸೇಬುಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ
ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ತಿರುಳಿನಂತೆಯೇ, ಇದರ ಸಿಪ್ಪೆಯಲ್ಲಿ ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ಕರಗುವ ನಾರಿನಾಂಶ ಗಳು, ಕ್ಯಾಲ್ಸಿಯಂ, ಫೋಲೆಟ್ ಇತ್ಯಾದಿಗಳ ಆರೋಗ್ಯಕಾರಿ ಅಂಶಗಳು, ಈ ಹಣ್ಣಿನ ಸಿಪ್ಪೆಯಲ್ಲಿ, ಯಥೇಚ್ಛವಾಗಿ ಕಂಡು ಬರುತ್ತದೆ.
ನೆನಪಿನ ಶಕ್ತಿ ಹೆಚ್ಚಿಸುತ್ತದೆ
ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ಬೇಕೇ ಬೇಕು
ದಿನಕ್ಕೊಂದು ಸಿಪ್ಪೆ ಸಮೇತ ಸೇಬು ಹಣ್ಣನ್ನು ಸೇವಿಸುವುದರಿಂದ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಅಷ್ಟೇ ಅಲ್ಲದೇ ಯಾವುದೇ ರೀತಿಯ ಹುಳುಕು ಹಲ್ಲಿನ ಸಮಸ್ಯೆಗಳು, ಉಂಟಾಗದೇ ಆರೋಗ್ಯಕರವಾದ ಹಲ್ಲುಗಳನ್ನು ಹೊಂದಲು ನೆರವಾಗುತ್ತದೆ. ಸಾಧ್ಯವಾದರೆ ಆಗಾಗ ಸಿಪ್ಪೆ ಸಮೇತ ಸೇಬು ಹಣ್ಣಿನ ಸಲಾಡ್ ತಯಾರು ಮಾಡಿ ಸವಿಯುವುದು ಆರೋಗ್ಯ ಕರವಾಗಿರುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು
ಕ್ಯಾನ್ಸರ್ ಅಪಾಯವನ್ನು ತಪ್ಪಿಸುತ್ತದೆ
Is It Better To Eat An Apple With Or Without The Skin These Things You Must Know.
12-08-25 07:43 pm
HK News Desk
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 08:34 pm
Mangalore Correspondent
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm