ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...

ಹೃದಯದ ಸಮಸ್ಯೆಗಳು
![]()
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...

ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
![]()
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
![]()
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?

Know The Surprising Health Benefits Of Lemon Peels Or Zest.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm