ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...
ಹೃದಯದ ಸಮಸ್ಯೆಗಳು
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...
ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?
Know The Surprising Health Benefits Of Lemon Peels Or Zest.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm