ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm