ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am