ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm