ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm