ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.

ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm