ಬ್ರೇಕಿಂಗ್ ನ್ಯೂಸ್
03-08-20 08:59 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 3: ಮಂಗಳೂರು ಮಹಾನಗರ ಪಾಲಿಕೆಯ ಬಿಜೈ ವಾರ್ಡಿನಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಬಿಜೈ ವಾರ್ಡಿನ ರಾಬರ್ಟ್ ರೆಸಿಡೆನ್ಸಿಯಿಂದ ಬಲಭಾಗದ ಕೆ.ಎಂ.ಸಿ ಹಾಸ್ಟೆಲ್ ಬೌಂಡರಿ ಲೈನ್ ಪೂರ್ವದಿಂದ ಪಶ್ಚಿಮದ ಆನೆಗುಂಡಿಯ 2ನೇ ಮತ್ತು 3ನೇ ಅಡ್ಡರಸ್ತೆಯ ನಡುವೆ ಸೇತುವೆ ಹಾಗೂ ಕಾಂಕ್ರೀಟ್ ಕಾಮಗಾರಿಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 18 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಇಲ್ಲಿನ ಸಾರ್ವಜನಿಕರಿಗೆ ನಿತ್ಯ ಓಡಾಟಕ್ಕೆ ಈ ರಸ್ತೆಯನ್ನೇ ಅವಲಂಬಿಸಿರುವ ಕಾರಣ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ಪ್ರಶಾಂತ್ ಆಳ್ವ, ಭಾಸ್ಕರ್ ಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ, ನಾರಾಯಣ, ಕಾರ್ತ್ಯಾಯಿನಿ ರಾವ್, ದಯಾನಂದ್, ಉಮೇಶ್ ಶೆಟ್ಟಿ, ಚಂದ್ರಹಾಸ್, ಪ್ರಶಾಂತ್, ರಂಜು ಉಪಸ್ಥಿತರಿದ್ದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm