ಬ್ರೇಕಿಂಗ್ ನ್ಯೂಸ್
07-10-20 03:07 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಅಕ್ಟೋಬರ್ 07: ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ ಅಶಾಂತಿ ಸೃಷ್ಟಿಯಾಗುತ್ತಿದೆ. ಗೋವಿಗೆ ಹಿಂದು ಧರ್ಮದಲ್ಲಿ ಅತ್ಯಂತ ಶ್ರದ್ಧೆ ಹಾಗೂ ನಮ್ಮ ಜಿಲ್ಲೆಯಲ್ಲಿ ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುವ ಅನೇಕ ಕುಟುಂಬಗಳಿವೆ. ಕುಟುಂಬಕ್ಕೆ ಆಧಾರ ಸ್ತಂಭವಾಗಿರುವ ಗೋವುಗಳ ಕಳ್ಳತನದಿಂದ ಇಡೀ ಕುಟುಂಬವೇ ಬೀದಿ ಪಾಲಾಗುವುದನ್ನು ಕಂಡಿದ್ದೇವೆ. ಇದರಿಂದ ಕರಾವಳಿಯಲ್ಲಿ ಮತ್ತೆ ಅಶಾಂತಿ ಸೃಷ್ಟಿಯಾಗಬಾರದು. ಕರಾವಳಿಯ ಜನರ ನೆಮ್ಮದಿ ಹಾಳಾಗಬಾರದು. ಹಾಗಾಗಿ ತಕ್ಷಣವೇ ಪೊಲೀಸ್ ಇಲಾಖೆ ಗೋಕಳ್ಳರನ್ನು, ಅಕ್ರಮ ಗೋ ಸಾಗಾಟಗಾರರನ್ನು ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಮಟ್ಟ ಹಾಕಲು ತಂಡ ರಚಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನದ ವಠಾರದಿಂದ, ಹಟ್ಟಿಯೊಳಗೆ ನುಗ್ಗಿ ಜನರನ್ನು ಬೆದರಿಸಿ ಗೋವು ಕದಿಯುವ ಜಾಲ ಜಿಲ್ಲೆಯಲ್ಲಿ ಸಕ್ರಿಯವಾಗಿದೆ. ಹಾಗಾಗಿ ಪೊಲೀಸ್ ಇಲಾಖೆ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೋಕಳ್ಳರನ್ನು ಮಟ್ಟ ಹಾಕಬೇಕೆಂದು ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm