ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm